Home
Covid 19 India Tracker
Andaman and Nicobar Islands
| District | total cases | new cases | active cases | recovered | deaths (in %) | Doses Administered |
|---|---|---|---|---|---|---|
| Unknown | 5,490 | 24 | 150 | 5,276 | 64 (1.2%) | NA |
ಇಂದು ನಡೆಯಬೇಕಿದ್ದ ಸ್ನಾತಕೋತ್ತರ, ಪದವಿ ಸೇರಿ ಎಲ್ಲಾ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು 30 ಸಾವಿರ ಆಕ್ಸಿಜನ್ ಬೆಡ್ಗಳಿವೆ. ರಾಜ್ಯದ ಹಲವು ತಾಲೂಕು ಆಸ್ಪತ್ರೆಗಳಲ್ಲಿ ಬೆಡ್ ಮೀಸಲು ಇಡಲಾಗಿದೆ. 50 ಮೀಸಲು ಬೆಡ್ಗಳನ್ನ ಆಕ್ಸಿಜನ್ ಬೆಡ್ ಮಾಡಿದ್ದೇವೆ. 8 ತಿಂಗಳಲ್ಲಿ ಆಕ್ಸಿಜನ್ ಬೆಡ್ಗಳನ್ನು ಹೆಚ್ಚು ಮಾಡಿದ್ದೇವೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಅದು ಸಾಕಾಗುತ್ತಾ ಎಂಬ ಭಯ ಇದೆ: ಆರೋಗ್ಯ ಸಚಿವ ಡಾ.ಸುಧಾಕರ್
Rakesh Tikait: ಇಫ್ತಾರ್ ಕೂಟದಲ್ಲಿ ಅಂತರ ಕಾಪಾಡಿಕೊಂಡೇ ಕುಳಿತಿದ್ದಾರೆ. 50 ಜನರು ಒಟ್ಟು ಸೇರಬಹುದು ಎಂದು ಸರ್ಕಾರ ಹೇಳಿದೆ. ಅಲ್ಲಿದ್ದದ್ದು 22-35 ಮಂದಿ. ಯಾರೊಬ್ಬರೂ ಪರಸ್ಪರ ತಬ್ಬಿಕೊಳ್ಳುವುದಾಗಲೀ, ಕೈ ಕುಲುಕುವುದಾಗಲೀ ಮಾಡಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.
Congress Trend Alert | ರಾಜ್ಯ ಕಾಂಗ್ರೆಸ್ ಇಂದು ಮಧ್ಯಾಹ್ನ 2 ಗಂಟೆಯಿಂದ ಟ್ವಿಟ್ಟರ್ನಲ್ಲಿ ‘ಟ್ರೆಂಡ್ ಅಲರ್ಟ್’ ಅಭಿಯಾನ ಕೈಗೊಳ್ಳಲು ಸಿದ್ಧತೆ ನಡೆಸಿದೆ.
ಜಿಂದ್ನ ಸಿವಿಲ್ ಆಸ್ಪತ್ರೆಯ ಪಿಪಿಸಿ ಸೆಂಟರ್ನಿಂದ ಲಸಿಕೆ ಕಳ್ಳತನವಾಗಿದ್ದು, ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಎರಡೂ ಲಸಿಕೆಗಳನ್ನು ಖದೀಮರು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ.
Covid 19: ನವದೆಹಲಿಯ ಪಶ್ಚಿಮ್ ವಿಹಾರ್ ನಿವಾಸಿಯಾಗಿದ್ದ ಬ್ರಿಗೇಡಿಯರ್ ರಾಶ್ಪಲ್ ಸಿಂಗ್ ಪಾರ್ಮರ್ ಅವರಿಗೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಾಗಲೀ, ಸೇನಾ ನೆಲೆಯಲ್ಲಿರುವ ಆಸ್ಪತ್ರೆಯಲ್ಲಾಗಲೀ ಬೆಡ್ ಸಿಕ್ಕಿರಲಿಲ್ಲ
ಸದಾ ಗ್ರಾಹಕರಿಂದ ತುಂಬಿರುತ್ತಿದ್ದ ಹೋಟೆಲ್ ಈಗ ಖಾಲಿ ಖಾಲಿಯಾಗಿದೆ. ಹೋಟೆಲ್ನಲ್ಲಿ 120 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಮೊದಲೇ ಹೋಟೆಲ್ ಉದ್ಯಮ ಸಂಕಷ್ಟದಲ್ಲಿದೆ ಎಂದು ಹೋಟೆಲ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ನಿನ್ನೆ ತಡರಾತ್ರಿ ಕೊರೊನಾದಿಂದ ಬಲಿಯಾದ ತಾಯಿಯನ್ನು ನೋಡಲು ರಾತ್ರಿ 10 ಗಂಟೆಗೆ ಸುಮನಹಳ್ಳಿ ಚಿತಾಗಾರದ ಬಳಿ ಬಂದು ಕಾಯ್ತಿದ್ದ ಹಲಸೂರು ಗೇಟ್ ಪೊಲೀಸ್ ಸಿಬ್ಬಂದಿ ತಾಯಿಯ ಶವ ಬಂದ ಬಳಿಕ ಆ್ಯಂಬುಲೆನ್ಸ್ ತಬ್ಬಿ ಕಣ್ಣೀರು ಹಾಕಿದ್ದಾರೆ.
ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ತಿಂಗಳ 29 ರಂದು ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ನಡೆಯಬೆಕಿದ್ದ ಸಾಮೂಹಿಕ ವಿವಾಹದಲ್ಲಿ 43 ಜೋಡಿ ನೊಂದಣಿಯಾಗಿತ್ತು. ಆದರೆ ಈ ಕಾರ್ಯಕ್ರಮವನ್ನು ಕೂಡ ಮುಂದೂಡಲಾಗಿದೆ.
